23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಸಪ್ತಪದಿ ಸಂಘದ ಸದಸ್ಯ ಸುಲೈಮಾನ್ ರವರ ತಾಯಿಗೆ ನಡೆದಾಡಲು ಆಗದೇ ಇದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿದ್ದ ವೀಲ್ ಚೇರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಮತ್ತು ವಿಪತ್ತು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ವಿತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾ, ತಾರಾನಾಥ ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya
error: Content is protected !!