23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ನಿಡ್ಲೆ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಅಗ್ರಿಲೀಫ್ ಗೆ ಎ.30 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉತ್ಪನ್ನಗಳನ್ನು ಪರಿಶೀಲಿಸಿದ ಅವರು ಉತ್ಪನ್ನದ ಗುಣಮಟ್ಟ ಮತ್ತು ದೇಶ ವಿದೇಶಗಳಲ್ಲಿ ಸಂಸ್ಥೆಯ ಬೆಳವಣಿಗೆಯನ್ನು ಶ್ಲಾಘಿಸಿದರು.

ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್ ಸಂಸ್ಥೆಯ ಸಾಧನೆ ಮತ್ತು ಮುಂದಿನ ಗುರಿಗಳನ್ನು ಸ್ವಾಮೀಜಿಯವರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹ ನಿರ್ದೇಶಕ ಅತಿಶಯ್ ಜೈನ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು , ಸ್ವಾಮೀಜಿಯವರ ಆಶೀರ್ವದ ಪಡೆದರು.

Related posts

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya
error: Content is protected !!