July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 15ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಬಿಎಮ್ ಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಅನಂತ್ ರಾಮ ಪಾಲ್ಲಡ್ಕ ರವರು ಜಾಂಡೀಸು ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಕ್ಷೇಮನಿಧಿ ರೂ.8,000 ವನ್ನು ಸಂಘದ ಆಧ್ಯಕ್ಷ ಸಂದೀಪ್ ಕುಂದರ್ ವಿತರಣೆ ಮಾಡಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ., ಸಂಘದ ಮಾಜಿ ಅಧ್ಯಕ್ಷ ಆನಂದ ದೇವಡಿಗ ಸದಸ್ಯರಾದ ಲಾನ್ಸಿಲೆಟ್ ಬಳ್ಳಮಂಜ ಉಪಸ್ಥಿತರಿದ್ದರು.

Related posts

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya
error: Content is protected !!