September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 15ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಬಿಎಮ್ ಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಅನಂತ್ ರಾಮ ಪಾಲ್ಲಡ್ಕ ರವರು ಜಾಂಡೀಸು ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಕ್ಷೇಮನಿಧಿ ರೂ.8,000 ವನ್ನು ಸಂಘದ ಆಧ್ಯಕ್ಷ ಸಂದೀಪ್ ಕುಂದರ್ ವಿತರಣೆ ಮಾಡಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ., ಸಂಘದ ಮಾಜಿ ಅಧ್ಯಕ್ಷ ಆನಂದ ದೇವಡಿಗ ಸದಸ್ಯರಾದ ಲಾನ್ಸಿಲೆಟ್ ಬಳ್ಳಮಂಜ ಉಪಸ್ಥಿತರಿದ್ದರು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya
error: Content is protected !!