37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿರವರು ಎ.30 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀರಂಗ ದಾಮ್ಲೆ ಅರಸಿನಮಕ್ಕಿ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ವಾಮನ ತಾಮ್ಹಣಕ್ಕರ್ ಅರಸಿನಮಕ್ಕಿ, ಅರ್ಚಕರಾದ ಉಲ್ಲಾಸ್ ಭಟ್ ಅಂತರ, ಮುರಳಿಧರ ಶೆಟ್ಟಿಗಾರ್, ಶಕುಂತಳಾ ಆಚಾರ್ಯ ಪಾಲೆಂಜ, ಕವಿತಾ ನಾವಳೆ, ಮಮತಾ ಪೊಸೋಳಿಗೆ, ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya
error: Content is protected !!