23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಎ.30 ರಂದು ಸಂಜೆ 7.30 ಗಂಟೆಗೆ ಸರಿಯಾಗಿ ಪದ್ಮುಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಲಿದೆ.

ಸಂಜೆ ಗಂಟೆ 6.30 ಕ್ಕೆ ಶ್ರೀ ರಘುಪತಿ ಕೆ ಅನಾಬೆ ಇವರ ಸೇವಾರ್ಥವಾಗಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಶುಕ್ರನಂದನೆ ಯಕ್ಷಗಾನ, ರಾತ್ರಿ 8.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಅರಸಿನಮಕ್ಕಿ: ಕಾಪಿನಡ್ಕ ನಿವಾಸಿ ತಿಮ್ಮಪ್ಪ ಶೆಟ್ಟಿಗಾರ್ ನಿಧನ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya
error: Content is protected !!