July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಎ.30 ರಂದು ಸಂಜೆ 7.30 ಗಂಟೆಗೆ ಸರಿಯಾಗಿ ಪದ್ಮುಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಲಿದೆ.

ಸಂಜೆ ಗಂಟೆ 6.30 ಕ್ಕೆ ಶ್ರೀ ರಘುಪತಿ ಕೆ ಅನಾಬೆ ಇವರ ಸೇವಾರ್ಥವಾಗಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಶುಕ್ರನಂದನೆ ಯಕ್ಷಗಾನ, ರಾತ್ರಿ 8.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya
error: Content is protected !!