23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!