April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಫೆ.13: ವಿದ್ಯುತ್ ನಿಲುಗಡೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya
error: Content is protected !!