25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya
error: Content is protected !!