25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya
error: Content is protected !!