April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya
error: Content is protected !!