25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya
error: Content is protected !!