July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!