25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya
error: Content is protected !!