24.3 C
ಪುತ್ತೂರು, ಬೆಳ್ತಂಗಡಿ
May 20, 2025
ಅಪಘಾತತಾಲೂಕು ಸುದ್ದಿ

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಎ.ಸಿ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ.

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಎಸಿ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!