24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಪ್ರತಿಭಾ ಸಂಘದ ಸವಿತಾ ರವರ ಅತ್ತೆಗೆ ನಡೆದಾಡಲು ಆಗದೇ ಇದ್ದು, ಅವರ ಬೇಡಿಕೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ವೀಲ್ ಚೇರ್ ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಮನೆಯ ಸದಸ್ಯರಾದ ಸೀತಾಮ್ಮ ರವರ ಮಗ ರೋಹಿತಾಶ್ವ, ಕವಿತಾ, ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
error: Content is protected !!