September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಪ್ರತಿಭಾ ಸಂಘದ ಸವಿತಾ ರವರ ಅತ್ತೆಗೆ ನಡೆದಾಡಲು ಆಗದೇ ಇದ್ದು, ಅವರ ಬೇಡಿಕೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ವೀಲ್ ಚೇರ್ ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಮನೆಯ ಸದಸ್ಯರಾದ ಸೀತಾಮ್ಮ ರವರ ಮಗ ರೋಹಿತಾಶ್ವ, ಕವಿತಾ, ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ಸೀಟು ಬಳಿ ಕಾರು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya
error: Content is protected !!