22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಪ್ರತಿಭಾ ಸಂಘದ ಸವಿತಾ ರವರ ಅತ್ತೆಗೆ ನಡೆದಾಡಲು ಆಗದೇ ಇದ್ದು, ಅವರ ಬೇಡಿಕೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ವೀಲ್ ಚೇರ್ ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಮನೆಯ ಸದಸ್ಯರಾದ ಸೀತಾಮ್ಮ ರವರ ಮಗ ರೋಹಿತಾಶ್ವ, ಕವಿತಾ, ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ಬಂದಾರು: ಪೆರ್ಲ ಬೈಪಾಡಿಯ ಕಾಡಂಡ ಬಳಿ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!