25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ನಿಡ್ಲೆ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಅಗ್ರಿಲೀಫ್ ಗೆ ಎ.30 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉತ್ಪನ್ನಗಳನ್ನು ಪರಿಶೀಲಿಸಿದ ಅವರು ಉತ್ಪನ್ನದ ಗುಣಮಟ್ಟ ಮತ್ತು ದೇಶ ವಿದೇಶಗಳಲ್ಲಿ ಸಂಸ್ಥೆಯ ಬೆಳವಣಿಗೆಯನ್ನು ಶ್ಲಾಘಿಸಿದರು.

ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್ ಸಂಸ್ಥೆಯ ಸಾಧನೆ ಮತ್ತು ಮುಂದಿನ ಗುರಿಗಳನ್ನು ಸ್ವಾಮೀಜಿಯವರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹ ನಿರ್ದೇಶಕ ಅತಿಶಯ್ ಜೈನ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು , ಸ್ವಾಮೀಜಿಯವರ ಆಶೀರ್ವದ ಪಡೆದರು.

Related posts

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya
error: Content is protected !!