April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 15ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಬಿಎಮ್ ಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಅನಂತ್ ರಾಮ ಪಾಲ್ಲಡ್ಕ ರವರು ಜಾಂಡೀಸು ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಕ್ಷೇಮನಿಧಿ ರೂ.8,000 ವನ್ನು ಸಂಘದ ಆಧ್ಯಕ್ಷ ಸಂದೀಪ್ ಕುಂದರ್ ವಿತರಣೆ ಮಾಡಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ., ಸಂಘದ ಮಾಜಿ ಅಧ್ಯಕ್ಷ ಆನಂದ ದೇವಡಿಗ ಸದಸ್ಯರಾದ ಲಾನ್ಸಿಲೆಟ್ ಬಳ್ಳಮಂಜ ಉಪಸ್ಥಿತರಿದ್ದರು.

Related posts

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!