25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 15ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಬಿಎಮ್ ಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಅನಂತ್ ರಾಮ ಪಾಲ್ಲಡ್ಕ ರವರು ಜಾಂಡೀಸು ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಕ್ಷೇಮನಿಧಿ ರೂ.8,000 ವನ್ನು ಸಂಘದ ಆಧ್ಯಕ್ಷ ಸಂದೀಪ್ ಕುಂದರ್ ವಿತರಣೆ ಮಾಡಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ., ಸಂಘದ ಮಾಜಿ ಅಧ್ಯಕ್ಷ ಆನಂದ ದೇವಡಿಗ ಸದಸ್ಯರಾದ ಲಾನ್ಸಿಲೆಟ್ ಬಳ್ಳಮಂಜ ಉಪಸ್ಥಿತರಿದ್ದರು.

Related posts

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!