July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಶ್ರೀಮತಿ ಲೋಕಮ್ಮ ಭಟ್ಯ ನಾಯ್ಕ್ ಇವರ ತಾಯಿ ಐದು ವರ್ಷದಿಂದ ಅನಾರೋಗ್ಯ ದಿಂದ ತೀವ್ರ ಸಂಕಷ್ಟದಲ್ಲಿದ್ದು ಇವರ ಪರಿಸ್ಥಿತಿ ಯನ್ನು ಗಮನಿಸಿದ ಯೋಜನೆಯ ಕಾರ್ಯಕರ್ತರು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರ ಮಾರ್ಗದರ್ಶನ ದಂತೆ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ , ನಡ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಶಕುಂತಳ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಕು ವಸಂತಿ. ನಡ ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಗೀತಾ ಇವರೆಲ್ಲರ ಉಪಸ್ಥಿತಿಯಲ್ಲಿ ಎ.30ರಂದು ಮನೆಗೆ ಭೇಟಿ ಮಾಡಿ ವಾಟರ್ ಬೆಡ್ ವಿತರಣೆ ಮಾಡಲಾಯಿತು.

Related posts

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya
error: Content is protected !!