September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

ವೇಣೂರು :ಇಲ್ಲಿಯ ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸುಮಾರು ವರ್ಷಗಳಿಂದ ನಡೆದು ಬರುತ್ತಿರುವ ನೂರುಲ್ ಹುದಾ ದರ್ಸ್ ಇದರ 2024-25ನೇ ಸಾಲಿನ ಪ್ರಾರಂಭೋತ್ಸವ ಎ.29 ರಂದು ಬಹು ಸಾದಾತ್ ತಂಙಳ್ ನೇತೃತ್ವದಲ್ಲಿ ಉಳ್ತೂರು ನಡೆಯಿತು.


ದರ್ಸ್ ವಿದ್ಯಾರ್ಥಿಗಳಿಗೆ ಉಪದೇಶ ನೀಡಿ ಬಹು ಸಾದಾತ್ ತಂಙಳ್ ಪ್ರಾರ್ಥನೆಯೊಂದಿಗೆ ದರ್ಸ್ ಪ್ರಾರಂಭಿಸಿದರು.

ಕಾರ್ಯಕ್ರಮದಲ್ಲಿ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!