22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

ವೇಣೂರು :ಇಲ್ಲಿಯ ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸುಮಾರು ವರ್ಷಗಳಿಂದ ನಡೆದು ಬರುತ್ತಿರುವ ನೂರುಲ್ ಹುದಾ ದರ್ಸ್ ಇದರ 2024-25ನೇ ಸಾಲಿನ ಪ್ರಾರಂಭೋತ್ಸವ ಎ.29 ರಂದು ಬಹು ಸಾದಾತ್ ತಂಙಳ್ ನೇತೃತ್ವದಲ್ಲಿ ಉಳ್ತೂರು ನಡೆಯಿತು.


ದರ್ಸ್ ವಿದ್ಯಾರ್ಥಿಗಳಿಗೆ ಉಪದೇಶ ನೀಡಿ ಬಹು ಸಾದಾತ್ ತಂಙಳ್ ಪ್ರಾರ್ಥನೆಯೊಂದಿಗೆ ದರ್ಸ್ ಪ್ರಾರಂಭಿಸಿದರು.

ಕಾರ್ಯಕ್ರಮದಲ್ಲಿ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ, ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya
error: Content is protected !!