25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಎ.30 ರಂದು ಸಂಜೆ 7.30 ಗಂಟೆಗೆ ಸರಿಯಾಗಿ ಪದ್ಮುಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಲಿದೆ.

ಸಂಜೆ ಗಂಟೆ 6.30 ಕ್ಕೆ ಶ್ರೀ ರಘುಪತಿ ಕೆ ಅನಾಬೆ ಇವರ ಸೇವಾರ್ಥವಾಗಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಶುಕ್ರನಂದನೆ ಯಕ್ಷಗಾನ, ರಾತ್ರಿ 8.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
error: Content is protected !!