July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಕುದ್ರಡ್ಕ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ತರಗತಿಗಳ ಆರಂಭ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!