22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆಯ ಮಾಯದಲ್ಲಿ ಶ್ರೀ ದೀಪ ಹೊಸ ಸ್ವ-ಸಹಾಯ ಸಂಘವನ್ನು ಉದ್ಘಾಟನೆ ಮಾಡಲಾಯಿತು.

ಉಜಿರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ವನಿತಾರವರಿಂದ ಹೊಸ ಸಂಘದ ಉದ್ಘಾಟನೆ ಮಾಡಿ ದಾಖಲಾತಿ ಹತ್ತಾಂತರಿಸಿದರು.

ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾವತಿ ಹಾಗೂ ಹೊಸ ಸಂಘದ ಸದಸ್ಯರು ಉಪಸ್ಥಿತರಿದ್ದರರು.

Related posts

ಕೊಕ್ರಾಡಿ: ಕುಂಟಾಲ್ ಕಟ್ಟೆ ಕ್ರಾಸ್ ನಲ್ಲಿ ಓಮ್ನಿ ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!