25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!