July 23, 2026
ಅಪಘಾತತಾಲೂಕು ಸುದ್ದಿ

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಎ.ಸಿ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ.

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಎಸಿ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!