25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಶ್ರೀ ಪ್ರತಿಭಾ ಸಂಘದ ಸವಿತಾ ರವರ ಅತ್ತೆಗೆ ನಡೆದಾಡಲು ಆಗದೇ ಇದ್ದು, ಅವರ ಬೇಡಿಕೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ವೀಲ್ ಚೇರ್ ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಮನೆಯ ಸದಸ್ಯರಾದ ಸೀತಾಮ್ಮ ರವರ ಮಗ ರೋಹಿತಾಶ್ವ, ಕವಿತಾ, ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!