April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಮಾಶಾಸನ ಪಡೆಯುವ ಸದಸ್ಯರಾದ ಬಾಬು ಗೌಡ ರವರಿಗೆ ನಡೆದಾಡಲು ಆಗದೇ ಇದ್ದು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ಊರುಗೋಲು ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya
error: Content is protected !!