September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಸಪ್ತಪದಿ ಸಂಘದ ಸದಸ್ಯ ಸುಲೈಮಾನ್ ರವರ ತಾಯಿಗೆ ನಡೆದಾಡಲು ಆಗದೇ ಇದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿದ್ದ ವೀಲ್ ಚೇರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಮತ್ತು ವಿಪತ್ತು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ವಿತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ, ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾ, ತಾರಾನಾಥ ಮತ್ತು ಮನೆಯ ಸದಸ್ಯರು ಉಪಸ್ಥಿತರಿದ್ದರು.

Related posts

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya
error: Content is protected !!