22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ನಿಡ್ಲೆ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಅಗ್ರಿಲೀಫ್ ಗೆ ಎ.30 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉತ್ಪನ್ನಗಳನ್ನು ಪರಿಶೀಲಿಸಿದ ಅವರು ಉತ್ಪನ್ನದ ಗುಣಮಟ್ಟ ಮತ್ತು ದೇಶ ವಿದೇಶಗಳಲ್ಲಿ ಸಂಸ್ಥೆಯ ಬೆಳವಣಿಗೆಯನ್ನು ಶ್ಲಾಘಿಸಿದರು.

ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್ ಸಂಸ್ಥೆಯ ಸಾಧನೆ ಮತ್ತು ಮುಂದಿನ ಗುರಿಗಳನ್ನು ಸ್ವಾಮೀಜಿಯವರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಹ ನಿರ್ದೇಶಕ ಅತಿಶಯ್ ಜೈನ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು , ಸ್ವಾಮೀಜಿಯವರ ಆಶೀರ್ವದ ಪಡೆದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!