September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯ 15ನೇ ಸಹಾಯಧನವನ್ನು ಆಟೋ ಚಾಲಕ ಮಾಲಕರ ಸಂಘ ಬಿಎಮ್ ಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಅನಂತ್ ರಾಮ ಪಾಲ್ಲಡ್ಕ ರವರು ಜಾಂಡೀಸು ಕಾಯಿಲೆಯಿಂದ ಬಳಲುತ್ತಿದ್ದ ಇವರಿಗೆ ಕ್ಷೇಮನಿಧಿ ರೂ.8,000 ವನ್ನು ಸಂಘದ ಆಧ್ಯಕ್ಷ ಸಂದೀಪ್ ಕುಂದರ್ ವಿತರಣೆ ಮಾಡಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ., ಸಂಘದ ಮಾಜಿ ಅಧ್ಯಕ್ಷ ಆನಂದ ದೇವಡಿಗ ಸದಸ್ಯರಾದ ಲಾನ್ಸಿಲೆಟ್ ಬಳ್ಳಮಂಜ ಉಪಸ್ಥಿತರಿದ್ದರು.

Related posts

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ: ಆಶ್ಲೇಷಾ ಬಲಿ-ಶ್ರೀ ನಾಗದರ್ಶನ ಸೇವೆ, ಶ್ರೀ ನಾಗದೇವರ ಮತ್ತು ಶ್ರೀ ಲೋಕನಾಥೇಶ್ವರ ದೇವರ ಭೇಟಿ,

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!