23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಶ್ರೀಮತಿ ಲೋಕಮ್ಮ ಭಟ್ಯ ನಾಯ್ಕ್ ಇವರ ತಾಯಿ ಐದು ವರ್ಷದಿಂದ ಅನಾರೋಗ್ಯ ದಿಂದ ತೀವ್ರ ಸಂಕಷ್ಟದಲ್ಲಿದ್ದು ಇವರ ಪರಿಸ್ಥಿತಿ ಯನ್ನು ಗಮನಿಸಿದ ಯೋಜನೆಯ ಕಾರ್ಯಕರ್ತರು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರ ಮಾರ್ಗದರ್ಶನ ದಂತೆ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ , ನಡ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಶಕುಂತಳ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಕು ವಸಂತಿ. ನಡ ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಗೀತಾ ಇವರೆಲ್ಲರ ಉಪಸ್ಥಿತಿಯಲ್ಲಿ ಎ.30ರಂದು ಮನೆಗೆ ಭೇಟಿ ಮಾಡಿ ವಾಟರ್ ಬೆಡ್ ವಿತರಣೆ ಮಾಡಲಾಯಿತು.

Related posts

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya
error: Content is protected !!