30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.

ಸ್ಥಳೀಯ ಅಂಗಡಿ ಮಾಲೀಕರು, ಹಿತೈಷಿಗಳು ಆಗಮಿಸಿದರು. ಸಿಬ್ಬಂದಿಗಳಾದ ಶ್ರೀಮತಿ ಕೃಪಾ ಮತ್ತು ಕುಮಾರಿ ಚೈತ್ರಾ ಉಪಸ್ಥಿತರಿದ್ದು ಸಹಕರಿಸಿದರು.

ಸಂಸ್ಥೆಯ ಮಾಲೀಕರಾದ ಶಿತಿಕಂಠ ಭಟ್ ಮಾತನಾಡುತ್ತಾ ನಮ್ಮ ರಕ್ತ ಪರೀಕ್ಷಾ ಕೇಂದ್ರದಲ್ಲಿ ರಕ್ತ,ಕಫ ಪರೀಕ್ಷೆಯನ್ನು ಕ್ಲಪ್ತ ಸಮಯದಲ್ಲಿ ಮಾಡಲಾಗುತ್ತದೆ. ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ದೊರೆಯುತ್ತದೆ ಎಂದು ಹೇಳಿದರು. ಹಾಗೂ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!