31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.

ಸ್ಥಳೀಯ ಅಂಗಡಿ ಮಾಲೀಕರು, ಹಿತೈಷಿಗಳು ಆಗಮಿಸಿದರು. ಸಿಬ್ಬಂದಿಗಳಾದ ಶ್ರೀಮತಿ ಕೃಪಾ ಮತ್ತು ಕುಮಾರಿ ಚೈತ್ರಾ ಉಪಸ್ಥಿತರಿದ್ದು ಸಹಕರಿಸಿದರು.

ಸಂಸ್ಥೆಯ ಮಾಲೀಕರಾದ ಶಿತಿಕಂಠ ಭಟ್ ಮಾತನಾಡುತ್ತಾ ನಮ್ಮ ರಕ್ತ ಪರೀಕ್ಷಾ ಕೇಂದ್ರದಲ್ಲಿ ರಕ್ತ,ಕಫ ಪರೀಕ್ಷೆಯನ್ನು ಕ್ಲಪ್ತ ಸಮಯದಲ್ಲಿ ಮಾಡಲಾಗುತ್ತದೆ. ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ದೊರೆಯುತ್ತದೆ ಎಂದು ಹೇಳಿದರು. ಹಾಗೂ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನಲ್ಲಿ ಡಾ. ಬಿ. ಯಶೋವರ್ಮರವರ ಸವಿನೆನಪಿನಲ್ಲಿ ತಾಂತ್ರಿಕ ವಿಷಯಗಳ ವಿನಿಮಯ ವಿಶೇಷ ಉಪನ್ಯಾಸ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!