July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.

ಸ್ಥಳೀಯ ಅಂಗಡಿ ಮಾಲೀಕರು, ಹಿತೈಷಿಗಳು ಆಗಮಿಸಿದರು. ಸಿಬ್ಬಂದಿಗಳಾದ ಶ್ರೀಮತಿ ಕೃಪಾ ಮತ್ತು ಕುಮಾರಿ ಚೈತ್ರಾ ಉಪಸ್ಥಿತರಿದ್ದು ಸಹಕರಿಸಿದರು.

ಸಂಸ್ಥೆಯ ಮಾಲೀಕರಾದ ಶಿತಿಕಂಠ ಭಟ್ ಮಾತನಾಡುತ್ತಾ ನಮ್ಮ ರಕ್ತ ಪರೀಕ್ಷಾ ಕೇಂದ್ರದಲ್ಲಿ ರಕ್ತ,ಕಫ ಪರೀಕ್ಷೆಯನ್ನು ಕ್ಲಪ್ತ ಸಮಯದಲ್ಲಿ ಮಾಡಲಾಗುತ್ತದೆ. ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ದೊರೆಯುತ್ತದೆ ಎಂದು ಹೇಳಿದರು. ಹಾಗೂ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಮಚ್ಚಿನ: ರಸ್ತೆಯಲ್ಲಿ ಹರಿದ ಮಳೆ ನೀರು; ಗ್ರಾ.ಪಂ.ನಿಂದ ಚರಂಡಿ ದುರಸ್ತಿ: ಸುದ್ದಿ ಉದಯ ಜನಧ್ವನಿ ಇಫೇಕ್ಟ್ .

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya
error: Content is protected !!