September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.

ಸ್ಥಳೀಯ ಅಂಗಡಿ ಮಾಲೀಕರು, ಹಿತೈಷಿಗಳು ಆಗಮಿಸಿದರು. ಸಿಬ್ಬಂದಿಗಳಾದ ಶ್ರೀಮತಿ ಕೃಪಾ ಮತ್ತು ಕುಮಾರಿ ಚೈತ್ರಾ ಉಪಸ್ಥಿತರಿದ್ದು ಸಹಕರಿಸಿದರು.

ಸಂಸ್ಥೆಯ ಮಾಲೀಕರಾದ ಶಿತಿಕಂಠ ಭಟ್ ಮಾತನಾಡುತ್ತಾ ನಮ್ಮ ರಕ್ತ ಪರೀಕ್ಷಾ ಕೇಂದ್ರದಲ್ಲಿ ರಕ್ತ,ಕಫ ಪರೀಕ್ಷೆಯನ್ನು ಕ್ಲಪ್ತ ಸಮಯದಲ್ಲಿ ಮಾಡಲಾಗುತ್ತದೆ. ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ದೊರೆಯುತ್ತದೆ ಎಂದು ಹೇಳಿದರು. ಹಾಗೂ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ : ಬಂಡಿಮಠ ನಿವಾಸಿ ಪುರಲ್ಲ ನಿಧನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!