September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: 2024-25 ನೇ ಸಾಲಿನ ಉಜಿರೆ ಹಳೆಪೇಟೆ ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ನೂತನ ಅಧ್ಯಕ್ಷರಾಗಿ ಜನಾರ್ಧನ ವಿವೇಕಾನಂದನಗರ, ಉಪಾಧ್ಯಕ್ಷರಾಗಿ ವಿನೋದ್ ಕುಮಾರ್, ಕಾರ್ಯದರ್ಶಿಯಾಗಿ ಗುರುಪ್ರಸಾದ್ ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ವಿನೋಧರ, ಕೋಶಾಧಿಕಾರಿಯಾಗಿ ಹರೀಶ್ ವಿವೇಕಾನಂದನಗರ,
ಸಲಹೆಗಾರರಾಗಿ ಚಂದನ್, ಗಣೇಶ್, ಸುಮನ್ ಆಯ್ಕೆಯಾದರು.

Related posts

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸೊಸೈಟಿಗೆ ಪ್ರೋತ್ಸಾಹಕ ಸಾಧನ ಪ್ರಶಸ್ತಿ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!