30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.

ಸ್ಥಳೀಯ ಅಂಗಡಿ ಮಾಲೀಕರು, ಹಿತೈಷಿಗಳು ಆಗಮಿಸಿದರು. ಸಿಬ್ಬಂದಿಗಳಾದ ಶ್ರೀಮತಿ ಕೃಪಾ ಮತ್ತು ಕುಮಾರಿ ಚೈತ್ರಾ ಉಪಸ್ಥಿತರಿದ್ದು ಸಹಕರಿಸಿದರು.

ಸಂಸ್ಥೆಯ ಮಾಲೀಕರಾದ ಶಿತಿಕಂಠ ಭಟ್ ಮಾತನಾಡುತ್ತಾ ನಮ್ಮ ರಕ್ತ ಪರೀಕ್ಷಾ ಕೇಂದ್ರದಲ್ಲಿ ರಕ್ತ,ಕಫ ಪರೀಕ್ಷೆಯನ್ನು ಕ್ಲಪ್ತ ಸಮಯದಲ್ಲಿ ಮಾಡಲಾಗುತ್ತದೆ. ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ದೊರೆಯುತ್ತದೆ ಎಂದು ಹೇಳಿದರು. ಹಾಗೂ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಆಳ್ವಾಸ್ ಕಾಲೇಜಿನಲ್ಲಿ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!