March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

ಬೆಳ್ತಂಗಡಿ: ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಏರ್ಪಡಿಸಲಾದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌ ಅವರ ಪರ ಪಕ್ಷದ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರೊಂದಿಗೆ ಮತ ಯಾಚಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಾಸಕ ಬಸವರಾಜ ಮತ್ತಿಮಡು, ಪರಿಷತ್ ಸದಸ್ಯರಾದ ಬಿ. ಜಿ. ಪಾಟೀಲ್‌, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ ಹಾಗು ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!