September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ಸಂತ ಜೋನರ ದೇವಾಲಯದ ಸಭಾಭವನದಲ್ಲಿ ನಡೆಯಿತು.

ಪುತ್ತೂರು ವಲಯ ಅಧ್ಯಕ್ಷೆ ಲವೀನಾ ಪಿಂಟೊ ಅವರು ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ನೂತನ ಅಧ್ಯಕ್ಷೆಯಾಗಿ ಸರಿತಾ ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿ ಮೆಲ್ವಿನ್ ಡಿಸೋಜ, ಖಜಾಂಜಿಯಾಗಿ ವಿಕ್ಟರ್ ಸುವಾರಿಸ್ ಆಯ್ಕೆಯಾದರು.

ಘಟಕದ ಆತ್ಮೀಕ ನಿರ್ದೇಶಕ ಫಾ. ಜಗದೀಶ್ ಲೂಯಿಸ್ ಪಿಂಟೋ, ಫಾ.ಅಶೋಕ್ ಡಿ’ಸೋಜ, ವಲಯ ಪದಾಧಿಕಾರಿಗಳಾದ ಲ್ಯಾನ್ಸಿ ಮಸ್ಕರೇನ್ಹಸ್, ರೋಶನ್ ಡಾಯಸ್ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸಿಲ್ವೆಸ್ಟರ್ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya
error: Content is protected !!