23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡುತ್ತಿದ್ದ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೇ.1 ರಂದು ಮಧ್ಯಾಹ್ನ ಧರ್ಮಸ್ಥಳ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಸಮರ್ಥರ ಗಾಣಿಗೇರ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಪಟ್ರಮೆ ಹೊಳೆಯಿಂದ ಅಕ್ರಮವಾಗಿ ಮರಳನ್ನು ಕಳವು ಮಾಡಿರುವ 40 ಪ್ಲಾಸ್ಟಿಕ್ ಬುಟ್ಟಿಯಷ್ಟು ಮರಳು ರಾಶಿ ಕಂಡುಬಂದಿದ್ದು ಈ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya
error: Content is protected !!