September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ. ಕೆ. ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ಬಿ ಇವರು ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮೇ 02 ರಂದು ಅಧಿಕಾರ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಶುಭ ಹಾರೈಸಿದರು. ನಿರ್ದೇಶಕರರಾದ ನಾರಾಯಣ ಗೌಡ, ವಕೀಲರಾದ ಉದಯ ಬಿ.ಕೆ, ಉದಯ ಭಟ್, ನಿವೃತ್ತಿ ಹೊಂದಿದ ಮೆನೇಜರ್ ರಘುಪತಿ ಕೆ ಅನಾಬೆ,ನಿವೃತ್ತ ಮೆನೇಜರ್ ತಿಮ್ಮಯ್ಯ ಗೌಡ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya
error: Content is protected !!