23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!