September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!