ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರು ವಹಿಸಿದ್ದರು
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಉಸ್ತಾದ್ ಬಷೀರ್ ದಾರಿಮಿ, ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಹ್ಮದ್ ಹುಸೈನ್ ಮೂಡಬಿದ್ರೆ, ಸಿರಾಜ್ ಚಿಲಿಂಬಿ, ಲತೀಫ್ ಪಾಂಡವರಕಲ್ಲು, ಸಂಸ್ಥೆಯ ಅಧ್ಯಾಪಕರಾದ ಅಶ್ರಫ್ ಯಮಾನಿ, ಶಾಫಿ ಫೈಝಿ, ಸಿನಾನ್ ಹೈತಮಿ, ನೌಷಾದ್ ಫೈಝಿ, ಝಕರಿಯ ಫೈಝಿ, ಶಿಹಾಬುದ್ದೀನ್ ಅಝ್ಹರಿ ಸಿರಾಜ್ ಉಪಸ್ಥಿತರಿದ್ದರು.


ಸಂಸ್ಥೆಯ ಮುದರ್ರಿಸ್ಸರಾದ ಉಸ್ತಾದ್ ಶಾಫಿ ಫೈಝಿರವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!