25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರು ವಹಿಸಿದ್ದರು
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಉಸ್ತಾದ್ ಬಷೀರ್ ದಾರಿಮಿ, ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಹ್ಮದ್ ಹುಸೈನ್ ಮೂಡಬಿದ್ರೆ, ಸಿರಾಜ್ ಚಿಲಿಂಬಿ, ಲತೀಫ್ ಪಾಂಡವರಕಲ್ಲು, ಸಂಸ್ಥೆಯ ಅಧ್ಯಾಪಕರಾದ ಅಶ್ರಫ್ ಯಮಾನಿ, ಶಾಫಿ ಫೈಝಿ, ಸಿನಾನ್ ಹೈತಮಿ, ನೌಷಾದ್ ಫೈಝಿ, ಝಕರಿಯ ಫೈಝಿ, ಶಿಹಾಬುದ್ದೀನ್ ಅಝ್ಹರಿ ಸಿರಾಜ್ ಉಪಸ್ಥಿತರಿದ್ದರು.


ಸಂಸ್ಥೆಯ ಮುದರ್ರಿಸ್ಸರಾದ ಉಸ್ತಾದ್ ಶಾಫಿ ಫೈಝಿರವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya
error: Content is protected !!